ಇನ್ನು 15 ದಿನಗಳಲ್ಲಿ ವರ್ಷದ ಕೊನೆಯ ಚಂದ್ರಗ್ರಹಣ ಗೋಚರಿಸಲಿದೆ. ಈ ಬಾರಿಯ ಚಂದ್ರಗ್ರಹಣ ಕೆಲವು ರಾಶಿಯವರ ಮೇಲೆ ಕೆಟ್ಟ ಪರಿಣಾಮ ಬೀರುವುದು.
ಇನ್ನೆರಡು ವಾರದಲ್ಲಿ ಚಂದ್ರಗ್ರಹಣ !ಈ ರಾಶಿಯವರು ಎಷ್ಟು ಎಚ್ಚರಿಕೆಯಿಂದ ಇದ್ದರೂ ಕಡಿಮೆಯೇ! ಗ್ರಹಣ ದೋಷ ತಪ್ಪಿಸಲು ಹೀಗೆ ಮಾಡಿ ಸಾಕು !
ಈ ವರ್ಷದ ಎರಡನೇ ಚಂದ್ರಗ್ರಹಣ ಇನ್ನು ಎರಡು ವಾರಗಳಲ್ಲಿ ಗೋಚರಿಸಲಿದೆ.ಈ ಚಂದ್ರಗ್ರಹಣವು ಸೆಪ್ಟೆಂಬರ್ 18 ರಂದು ಬೆಳಿಗ್ಗೆ 06:11 ಕ್ಕೆ ಪ್ರಾರಂಭವಾಗಿ, 10:17 ಕ್ಕೆ ಕೊನೆಗೊಳ್ಳುತ್ತದೆ.ಅಂದರೆ ಗ್ರಹಣ ಕಾಲ 4 ಗಂಟೆ 6 ನಿಮಿಷಗಳವರೆಗೆ ಇರುತ್ತದೆ.ಇದು ಭಾಗಶಃ ಚಂದ್ರಗ್ರಹಣವಾಗಿದ್ದು, ಈ ವರ್ಷದ ಕೊನೆಯ ಚಂದ್ರಗ್ರಹಣವಾಗಿರಲಿದೆ.ಮಂಗಳಕರ ಎಂದು ಹೇಳುವುದಿಲ್ಲ.ಆದ್ದರಿಂದ ಗ್ರಹಣದ ಸಮಯದಲ್ಲಿ ಅನೇಕ ಕೆಲಸಗಳನ್ನು ಮಾಡದಂತೆ ಸಲಹೆ ನೀಡಲಾಗುತ್ತದೆ. ಚಂದ್ರಗ್ರಹಣದ ಸೂತಕವು ಗ್ರಹಣಕ್ಕೆ 9 ಗಂಟೆಗಳ ಮೊದಲು ಪ್ರಾರಂಭವಾಗುವುದರೊಂದಿಗೆ ಗ್ರಹಣ ಕೊನೆಗೊಂಡಾಗ ಮುಕ್ತಾಯವಾಗುತ್ತದೆ.
ಇಂದಿನಿಂದಲೇ ಈ ರಾಶಿಯವರಿಗೆ ವಿಶೇಷ ರಾಜಯೋಗ!ತೆರೆಯುವುದು ಅದೃಷ್ಟದ ಬಾಗಿಲು! ಸುಖ, ನೆಮ್ಮದಿ, ಸಿರಿ ಸಂಪತ್ತು ಹೆಚ್ಚಾಗುವ ಕಾಲ
Lunar Eclipse Effect Lunar Eclipse Effect On Zodiac Sign Lunar Eclipse Date Lunar Eclipse Date And Time Lunar Eclipse Grahana Kaala Chandra Grahana Chandra Grahana Date Chandra Grahana Date And Time Chandra Grahana Effect Chandra Grahana Effect On Zodiac Sign ಚಂದ್ರಗ್ರಹಣ ಚಂದ್ರಗ್ರಹಣ ತಾರೀಕು ಚಂದ್ರಗ್ರಹಣ ಸಮಯ ಚಂದ್ರಗ್ರಹಣ ಕೆಟ್ಟ ಪರಿಣಾಮ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಕಿಡ್ನಿ ಸ್ಟೋನ್ ಪುಡಿ ಮಾಡಿ ಮೂತ್ರ ಪಿಂಡದಿಂದ ಹೊರ ಹಾಕಲು ಎಳನೀರು ಸಾಕು !ಹೀಗೆ ಒಮ್ಮೆ ಸೇವಿಸಿ ನೋಡಿಎಳನೀರು ಮೂತ್ರಪಿಂಡದ ಕಲ್ಲುಗಳಿಗೆ ಮಾಂತ್ರಿಕ ಪರಿಹಾರವಾಗಿದೆ. ಇದರ ಸೇವನೆ ಮೂಲಕ ಮೂತ್ರಪಿಂಡದ ಕಲ್ಲುಗಳನ್ನು ತೆಗೆದು ಹಾಕಬಹುದು.
Read more »
ಈ ಎಲೆಯನ್ನು ʻಹೀಗೆʼ ಬಳಸಿ ಕೂದಲನ್ನು ಬಲವಾಗಿ, ದಟ್ಟವಾಗಿ ಅಷ್ಟೆ ಅಲ್ಲದೆ ಹೊಳೆಯುವಂತೆ ಮಾಡಿ..!Hair care: ಕೂದಲು ಉದುರುವಿಕೆಗೆ ಬೇವಿನ ಎಣ್ಣೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದನ್ನು ಬಳಸುವುದರಿಂದ ನಿಮ್ಮ ಕೂದಲನ್ನು ಆರೋಗ್ಯವಾಗಿಡಬಹುದು.
Read more »
ತೆಂಗಿನೆಣ್ಣೆಗೆ ಈ ಎಲೆಯ ಪುಡಿ ಬೆರೆಸಿ ಹಚ್ಚಿದರೆ 10 ನಿಮಿಷದಲ್ಲಿ ಕಪ್ಪಾಗುವುದು ಬಿಳಿ ಕೂದಲು!white hair home remedy: ತೆಂಗಿನ ಎಣ್ಣೆಗೆ ಈ ಎಲೆಯ ಪುಡಿ ಬೆರೆಸಿ ಹಚ್ಚಿದರೆ ಸಾಕು 10 ನಿಮಿಷದಲ್ಲಿ ಮರಳಿ ಕಪ್ಪಾಗುತ್ತವೆ.
Read more »
ಈ ರಾಶಿಯವರ ಜಾತಕದಲ್ಲಿ ಅದ್ಭುತ ರಾಜಯೋಗ !ಹರಿದು ಬರುವುದು ಧನ ಸಂಪತ್ತು! ಹಿಂದೆಂದೂ ಕಾಣದ ಕೀರ್ತಿ ಯಶಸ್ಸು ಪ್ರಾಪ್ತಿ!ಗುರು ನಕ್ಷತ್ರದ ಸಂಕ್ರಮಣದಿಂದ ಮೂರು ರಾಶಿಯವರ ಜತಾಕ್ದಲ್ಲಿ ಮಗಲಕರ ಯಿಗ ರೂಪುಗೊಳ್ಳುತ್ತಿದೆ. ಈ ಕಾರಣದಿಂದ ಈ ರಾಶಿಯವರು ಜೀವನದಲ್ಲಿ ಹಿಂದೆಂದೂ ಕಾಣದ ಯಶಸ್ಸು ಸಾಧಿಸಲಿದ್ದಾರೆ.
Read more »
ಇಂದೇ ಈ ರಾಶಿಯವರ ಎಲ್ಲಾ ಸಮಸ್ಯೆಗಳೂ ಕೊನೆ !ಇನ್ನೇನಿದ್ದರೂ ಇವರದ್ದು ರಾಜ ವೈಭೋಗದ ಜೀವನಅಸ್ತವಾಗುತ್ತಿರುವ ಬುಧನ ಕಾರಣದಿಂದಲೇ ಈ ರಾಶಿಯವರ ಜೀವನ ಬೆಳಗುವುದು. ಈ ರಾಶಿಯವರು ಏನು ಮಾಡಿದರೂ ದೊಡ್ಡ ಮಟ್ಟದ ಯಶಸ್ಸು ಸಾಧಿಸುವರು.
Read more »
ವಾರಕ್ಕೊಮ್ಮೆ ಈ ನೀರು ಕುಡಿದರೆ ಸಾಕು ಲಿವರ್ ಮತ್ತು ಕಿಡ್ನಿಯ ಎಲ್ಲಾ ಸಮಸ್ಯೆಗಳು ಶಾಶ್ವತವಾಗಿ ಆಗುವುದು ದೂರಈ ನೀರನ್ನು ಕುಡಿಯುವುದರಿಂದ ಲಿವರ್ ಮತ್ತು ಕಿಡ್ನಿ ಸಮಸ್ಯೆಗಳು ಶಾಶ್ವತವಾಗಿ ದೂರವಾಗುತ್ತವೆ. ವಾರಕ್ಕೊಮ್ಮೆ ಈ ಡಿಟಾಕ್ಸ್ ನೀರನ್ನು ಸೇವಿಸಿದರೆ ಸಾಕು.
Read more »