Beetroot Benefits : ಪ್ರತಿ ದಿನ ಖಾಲಿ ಹೊಟ್ಟೆಯಲ್ಲಿ ಬೀಟ್ ರೂಟ್ ಸೇವಿಸಿದರೆ ಕೆಲವು ರೋಗಗಳನ್ನು ಬುದದಿಂದಲೇ ನಿರ್ನಾಮ ಮಾಡಬಹುದು.
ಇದರ ಜ್ಯೂಸ್ ಅನೇಕರಿಗೆ ಇಷ್ಟವಾಗುತ್ತದೆ.Aarthi agarwalvirat kohli current news
ನಟಿ ಅನುಷ್ಕಾ ಶರ್ಮಾ ಕಂಡು ಮೊದಲು ಭಯಪಟ್ಟಿದ್ದ ವಿರಾಟ್ ಕೊಹ್ಲಿ ಮದುವೆ ಪ್ರಸ್ತಾಪ ಮಾಡಿದ್ದೇಗೆ? ಫಸ್ಟ್ ಟೈಮ್ ಹೀಗೆ ಪ್ರಪೋಸ್ ಮಾಡಿದ್ರಂತೆ ಕಿಂಗ್!ಬೀಟ್ರೂಟ್ ನೆಲದಡಿಯಲ್ಲಿ ಬೆಳೆಯುವ ತರಕಾರಿಯಾಗಿದೆ.ಅಂದರೆ ಇದು ಗಡ್ಡೆ ತರಕಾರಿ.ಇದನ್ನು ಪಲ್ಯ, ಸಾಂಬಾರ್, ಸಲಾಡ್ ರೂಪದಲ್ಲಿ ಬಳಸಲಾಗುತ್ತದೆ.ಆದರೂ ಇದರ ಜ್ಯೂಸ್ ಅನೇಕರಿಗೆ ಇಷ್ಟವಾಗುತ್ತದೆ. ಇದು ಪೋಷಕಾಂಶಗಳ ಆಗರವಾಗಿದೆ.ಅಲ್ಲದೆ ಇದರಲ್ಲಿರುವ ಕಬ್ಬಿಣದ ಅಂಶ ಕೂಡಾ ಅಧಿಕವಾಗಿದೆ.ಇದರಲ್ಲಿ ಆಹಾರದ ಫೈಬರ್,ನೈಸರ್ಗಿಕ ಸಕ್ಕರೆ,ಮೆಗ್ನೀಸಿಯಮ್, ಸೋಡಿಯಂ ಕೂಡಾ ಅಧಿಕವಾಗಿದೆ.ಪೊಟ್ಯಾಸಿಯಮ್ ಕೂಡಾ ಇದರಲ್ಲಿ ಹೇರಳವಾಗಿ ಕಂಡುಬರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮುಂಬರುವ ಟಿ20 ವಿಶ್ವಕಪ್ʼಗಾಗಿ ನಿವೃತ್ತಿ ಹಿಂಪಡೆದ ಸ್ಟಾರ್ ಕ್ರಿಕೆಟರ್! ಮತ್ತೆ ಮೈದಾನಕ್ಕೆ ಎಂಟ್ರಿ ಕೊಡ್ತಿದ್ದಾರೆ ಈ ಪ್ಲೇಯರ್ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.
Health Benefits Of Beetroot Beetroot Health Benefits Benefits Of Beetroot Beetroot Health Benefits In Kannada Beetroot Health Benefits Weight Loss Beetroot Benefits For Female Beetroot Benefits For Men Beetroot Benefits For Skin Who Should Avoid Beetroot Beetroot Benefits And Side Effects ಬೀಟ್ರೂಟ್ ಪ್ರಯೋಜನಗಳು ಬೀಟ್ರೂಟ್ ಆರೋಗ್ಯ ಲಾಭ
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಮಳೆಗಾಲದಲ್ಲಿ ಈ ತರಕಾರಿಗಳ ಸಹವಾಸ ಬೇಡವೇ ಬೇಡ !ಹಲವು ರೋಗಗಳಿಗೆ ದಾರಿ ಮಾಡುತ್ತದೆ ಈ ತರಕಾರಿಗಳುMonsoon Diet:ಆರೋಗ್ಯ ತಜ್ಞರ ಪ್ರಕಾರ,ಮಳೆಗಾಲದ ದಿನಗಳಲ್ಲಿ ಕೆಲವು ತರಕಾರಿಗಳನ್ನು ತಿನ್ನಬಾರದು.ಈ ಸಮಯದಲ್ಲಿ ಲಭ್ಯವಿರುವ ತರಕಾರಿಗಳಲ್ಲಿ ಅನೇಕ ರೀತಿಯ ಬ್ಯಾಕ್ಟೀರಿಯಾಗಳು ಮತ್ತು ಕೀಟಗಳು ಬೆಳೆಯುತ್ತವೆ.
Read more »
ಕಾರಿನ ಪ್ರಯಾಣದಲ್ಲಿ ವಾಂತಿಯಾಗುವ ಸಮಸ್ಯೆ ನಿಮಗೂ ಇದೆಯಾ ? ಆಪಲ್ ನ ಈ ಟ್ರಿಕ್ ನಿಮಗೂ ತಿಳಿದಿರಲಿ !ಈ ವರ್ಷದ ಕೊನೆಯಲ್ಲಿ ಆಪಲ್ iOS 18 ರ ಅಂತಿಮ ಆವೃತ್ತಿಯಲ್ಲಿ ಈ ಹೊಸ ವೈಶಿಷ್ಟ್ಯವು ಸಾಮಾನ್ಯ ಜನರಿಗೆ ಲಭ್ಯವಾಗಲಿದೆ ಎನ್ನಲಾಗಿದೆ.
Read more »
ಸೌತೆಕಾಯಿಯನ್ನು ಈ ಸಮಯದಲ್ಲಿ ಹೀಗೆಯೇ ಸೇವಿಸಿ !ಹೊಟ್ಟೆಯ ಹಠಮಾರಿ ಕೊಬ್ಬು ಕರಗಿ ಸ್ಲಿಮ್ ಆಗುವುದು ಗ್ಯಾರಂಟಿCucumber to burn belly fat:ಬೊಜ್ಜು ಪ್ರಪಂಚದ ಅನೇಕ ಜನರನ್ನು ಕಾಡುವ ಸಮಸ್ಯೆಯಾಗಿದೆ. ಅದು ಕೂಡಾ ಹೊಟ್ಟೆ ಮತ್ತು ಸೊಂಟದ ಭಾಗದಲ್ಲಿ ಕೊಬ್ಬು ಸೇರಿಕೊಂಡರೆ ಸಮಸ್ಯೆ ತಪ್ಪಿದ್ದಲ್ಲ.
Read more »
ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಮಳೆಗಾಲದಲ್ಲಿ ಮಧ್ಯಾಹ್ನದ ಊಟಕ್ಕೆ ಈ ಚಟ್ನಿಯನ್ನು ತಯಾರಿಸಿಕೊಳ್ಳಬಹುದು.ಈ ಚಟ್ನಿಯ ಸಹಾಯದಿಂದ ಸಕ್ಕರೆಯ ಮಟ್ಟವು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.
Read more »
ದುಬೈನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಪ್ರೀಮಿಯರ್ ಶೋ: ಜುಲೈ 19ರಂದು ಬಹುನಿರೀಕ್ಷಿತ ಸಿನಿಮಾ ಬಿಡುಗಡೆಈ ತಿಂಗಳು ಬಿಡುಗಡೆಗೊಳ್ಳುತ್ತಿರೋ ಚಿತ್ರಗಳ ಸಾಲಿನಲ್ಲಿ ಈ ಸಿನಿಮಾ ಸೃಷ್ಟಿಸಿರುವ ಕ್ರೇಜ್ ಮತ್ತು ಪ್ರೇಕ್ಷಕರನ್ನು ಆವರಿಸಿಕೊಂಡಿರುವ ರೀತಿಯೆಲ್ಲವೂ ವಿಶೇಷವಾಗಿದೆ.
Read more »
ಸುಧಾಮೂರ್ತಿ ಅವರ ಪ್ರಕಾರ ಗಂಡ ಹೆಂಡತಿ ಹೇಗಿರಬೇಕು..? ಅವರು ಹೇಳಿದ್ದೇನು..?successful marriage : ಗಂಡ ಹೆಂಡತಿ ಸುಖವಾಗಿರಬೇಕು ಎಂದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ, ಮತ್ತು ಈ ಕುರಿತಂತೆ ಸುಧಾಮೂರ್ತಿ ಒಂದು ಸರ್ದರ್ಶನದಲ್ಲಿ ಈ ರೀತಿ ಹೇಳಿದ್ದಾರೆ ನೀವು ಇವುಗಳನ್ನು ಪಾಲಿಸಿ, ನಿಮ್ಮ ದಾಂಪತ್ಯ ಜೀವನವು ಸುಖವಾಗಿರುತ್ತದೆ.
Read more »