Mahesh Babu : ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ ತಂದೆ ಕೃಷ್ಣನನ್ನು ನೆನೆದು ಭಾವುಕರಾದರು. ಇಂದು ಕೃಷ್ಣ ಜಯಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಎಲೆಯ ಪುಡಿ ತೆಂಗಿನ ಎಣ್ಣೆ ಬೆರೆಸಿ ಬಿಳಿ ಕೂದಲಿಗೆ ಹಚ್ಚಿ.. 4 ವಾರಗಳಲ್ಲಿ ಗಾಢ ಕಪ್ಪಾಗಿ, ಉದ್ದ ದಪ್ಪವಾದ ಕೂದಲು ಮಾರುದ್ದ ಬೆಳೆಯುವುದು.!ಉಸಿರು ಇರೋವರೆಗೂ ತಂಬಾಕು ಜಾಹೀರಾತು ಪ್ರಚಾರ ಮಾಡಲ್ಲ! ಹೀಗಂತ ಈ ವ್ಯಕ್ತಿಗೆ ಪ್ರಮಾಣ ಮಾಡಿದ್ದಾರಂತೆ ಸಚಿನ್ ತೆಂಡೂಲ್ಕರ್
ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ ತಂದೆ ಕೃಷ್ಣನನ್ನು ನೆನೆದು ಭಾವುಕರಾದರು. ಇಂದು ಕೃಷ್ಣ ಜಯಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸೂಪರ್ ಸ್ಟಾರ್ ಕೃಷ್ಣ ಬೆಳ್ಳಿತೆರೆಯಲ್ಲಿ ಅಚ್ಚಳಿಯದ ಛಾಪು ಮೂಡಿಸಿರುವ ನಟ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟು ಸ್ಟಾರ್ ಹೀರೋ ಆದರು. ಅವರು ಸುಮಾರು ಐದು ದಶಕಗಳ ಕಾಲ ತೆಲುಗು ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಯೋಗಾತ್ಮಕ ಚಿತ್ರಗಳೊಂದಿಗೆ ಡೇರಿಂಗ್ ಡ್ಯಾಶಿಂಗ್ ಹೀರೋ. ಕೃಷ್ಣ ನಟನಾಗಿ ದುಡಿದ ಹಣವನ್ನು ಸಿನಿಮಾಗಳಲ್ಲಿ ಹೂಡುತ್ತಿದ್ದರು. ಹೀರೋ ಅಷ್ಟೇ ಅಲ್ಲ ನಿರ್ಮಾಪಕ, ನಿರ್ದೇಶಕನೂ ಆದ ಅಪರೂಪದ ವ್ಯಕ್ತಿಯಾದವರು.ಕೃಷ್ಣ ಅವರು ಮೇ 31, 1943 ರಂದು ಗುಂಟೂರು ಜಿಲ್ಲೆಯ ತೆನಾಲಿ ಬಳಿಯ ಬುರ್ರಿಪಾಲೆಂ ಎಂಬ ಗ್ರಾಮದಲ್ಲಿ ಜನಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Vibha Sahitya Award 2024ನಿರೀಕ್ಷಣಾ ಜಾಮೀನು ಮಂಜೂರು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ಮೇ 31ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ
Emotional Tribute Missing Dad Heartfelt Message Father-Son Bond Touching Sentiment Mahesh Babu's Father Family Ties Celebrity Emotions Remembering Dad Personal Loss Mahesh Babu's Feelings Grief And Love Father Figure Mahesh Babu's Tribute Emotional Post Social Media Message Celebrity Family
Malaysia Latest News, Malaysia Headlines
Similar News:You can also read news stories similar to this one that we have collected from other news sources.
Kannappa: ವಿಷ್ಣು ಮಂಚು ನಟನೆಯ ʻಕಣ್ಣಪ್ಪʼ ಚಿತ್ರತಂಡಕ್ಕೆ ಸೇರ್ಪಡೆಯಾದ ಕಾಜಲ್ ಅಗರ್ವಾಲ್!ಇನ್ನೂ ಈ ಸಿನಿಮಾದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್ಕುಮಾರ್ ಸೇರಿ ದೊಡ್ಡ ತಾರಾಬಳಗವೇ ಇದೆ.
Read more »
ಮಹಿಳೆಯೊಂದಿಗೆ ಪೊಲೀಸ್ ಪೇದೆ ನೇಣಿಗೆ ಶರಣು ಪ್ರಕರಣಕ್ಕೆ ಟ್ವಿಸ್ಟ್Constable Suicide Case: ಮಹೇಶ್ ಹೆಸರೂರು ಸಹ ಹೆಂಡತಿ ಜೊತೆ ಇರಲಿಲ್ಲ. ವಿಜಯಲಕ್ಷ್ಮಿ ಸಹ ತನ್ನ ಗಂಡನ ಜೊತೆಗೆ ಇರಲಿಲ್ಲ. ಪೊಲೀಸ್ ಪೇದೆ ಮಹೇಶ್ ಹಾಗೂ ವಿಜಯಲಕ್ಷ್ಮಿ ಅನೈತಿಕ ಸಂಬಂಧ ಹೊಂದಿದ್ದರು. ಆದರೆ ಈ ಬಗ್ಗೆ ಸಾಕಷ್ಟು ಸಲ ರಾಜಿ ಪಂಚಾಯತಿ ಸಹ ನಡೆದಿದೆ. ಮಹೇಶ್ ಹಾಗೂ ವಿಜಯಲಕ್ಷ್ಮಿ ಯಾವುದೇ ಕಾರಣಕ್ಕೂ ಬಿಟ್ಟು ಇರಲು ಒಪ್ಪಿರಲಿಲ್ಲ ಎನ್ನಲಾಗಿದೆ.
Read more »
ಈಗ ಬಂದು ಅಪ್ಪ ಅಂದ್ರೆ ಒಪ್ಪಿಕೊಳ್ಳಲು ನಾನು ರೆಡಿ ಇಲ್ಲ: ಅನುಶ್ರೀ ರಿಯಲ್ ತಂದೆ ಯಾರು ಗೊತ್ತೇ?Anushree Father: ಸ್ಯಾಂಡಲ್ವುಡ್ ನಟಿ, ನಿರೂಪಕಿ ಅನುಶ್ರೀ ಮೊದಲ ಬಾರಿಗೆ ತುಳುವಿನ ಪಾಡ್ ಕಾಸ್ಟ್ ಚಿಲ್ಲಿಂಗ್ ವಿಥ್ ಚಿಲಿಂಬಿ ಕಾರ್ಯಕ್ರಮದಲ್ಲಿ ತಮ್ಮ ತಂದೆಯ ಬಗ್ಗೆ ಮಾತನಾಡಿದ್ದಾರೆ.
Read more »
ಮುಸ್ಲಿಂ ಮೀಸಲಾತಿ ಸುತ್ತೋಲೆ ಹಿಂಪಡೆಯಲು ಎಂ.ಜಿ.ಮಹೇಶ್ ಒತ್ತಾಯSuchitra on Vijay Antony daughter : ಸಂಗೀತ ಸಂಯೋಜಕ ಮತ್ತು ನಟ ವಿಜಯ್ ಆಂಟೋನಿ ಅವರ ಪುತ್ರಿ ಕಳೆದ ವರ್ಷ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಕುರಿತು ಖ್ಯಾತ ಗಾಯಕಿ ಸುಚಿತ್ರಾ ನೀಡಿರುವ ಹೇಳಿಕೆ ಭಾರೀ ಸಂಚಲನ ಸೃಷ್ಟಿಸುತ್ತಿದೆ.
Read more »
30 ವರ್ಷಗಳ ಮಿಸ್ ಯೂನಿವರ್ಸ್ ಪ್ರಶಸ್ತಿ ವಾರ್ಷಿಕೋತ್ಸವ ಆಚರಿಸಿದ ಸುಶ್ಮಿತಾ ಸೇನ್Sushmita Sen : ವಿಶ್ವ ಸುಂದರಿ ಸುಶ್ಮಿತಾ ಸೇನ್ ವಿಶ್ವ ಸುಂದರಿ ಸ್ಪರ್ಧೆಯನ್ನು ಗೆದ್ದ 30 ನೇ ವಾರ್ಷಿಕೋತ್ಸವವನ್ನು ಮಂಗಳವಾರ ಆಚರಿಸಿಕೊಂಡರು.
Read more »
ತಳ್ಳು ಗಾಡಿಯಲ್ಲಿ ಮಾವು ಮಾರುತ್ತಿದ್ದ ಅಪ್ಪ : ಕುಲ್ಫಿ ಮಾರುವ ಮೂಲಕ 400 ಕೋಟಿ ಮೌಲ್ಯದ ಕಂಪನಿ ಒಡೆಯನಾದ ಮಗNaturals Ice Cream Owner :ಏನನ್ನಾದರೂ ಸಾಧಿಸಲೇಬೇಕು ಎಂದು ಛಲ ಬಿಡದೆ ಮುನ್ನಡೆದು ಸಾಧಿಸಿ ತೋರಿಸುವವರು ಬಹಳ ವಿರಳ. ತಮ್ಮ ಕಷ್ಟದ ನಡುವೆಯೂ ಯಶಸ್ಸು ಸಾಧಿಸಿ ತೋರಿಸಿದವರು ಈ ವ್ಯಕ್ತಿ .
Read more »