crime in Bengaluru: ಪೊಲೀಸರು ಎಂದು ನಂಬಲಿ ಅಂತಾ ಆರೋಪಿ ಸೌಮ್ಯಳನ್ನ ಪಿಎಸ್ಐ ಎಂದು ತೋರಿಸಿ 20 ವರ್ಷದ ಯುವಕನ್ನ ಕಿಡ್ನಾಪ್ ಮಾಡಿದ್ದಾರೆ.
ಖಾಸಗಿ ಅಂಗಗಳಿಗೆ ಖಾರದಪುಡಿ ಎರಚಿದ ಪಾಪಿಗಳುLakshmi Nivasa Kannada Serial: 'ಲಕ್ಷ್ಮಿ ನಿವಾಸ' ಧಾರಾವಾಹಿ ನಟಿ ಶ್ವೇತಾ ಅವರ ನಿಜವಾದ ಪತಿ ಯಾರು ಗೊತ್ತೇ? ಇವರ ಜೀವನದ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ!!ಕೂದಲು ಉದುರುವಿಕೆಯನ್ನು ಒಂದೇ ವಾರದಲ್ಲಿ ನಿಯಂತ್ರಿಸುತ್ತೆ ಬೆಳ್ಳುಳ್ಳಿ! ಹೇಗೆ ಬಳಸಬೇಕು ಗೊತ್ತೇ?ಬೆಂಗಳೂರಿನ ಈ ಸುಂದರಿ ಕಂಡ್ರೆ ಪ್ಯಾನ್ ಇಂಡಿಯಾ ನಟಿಯರಿಗೆ ನಡುಕ ಹುಟ್ಟುತ್ತೆ..! ಅಬ್ಬಬ್ಬಾ... ಈಕೆ ಸೌಂದರ್ಯವೇ ಒಂದು ಹಬ್ಬ..ಸಂಜೆಯಾದರೇ ಸೊಳ್ಳೆ ಕಾಟವೇ.. ನಿಂಬೆ ಹಣ್ಣಿಗೆ ಇದನ್ನು ಚುಚ್ಚಿ ಮನೆ ಬಾಗಿಲಿಗೆ ಇಡಿ...
ಪೊಲೀಸರು ಎಂದು ನಂಬಲಿ ಅಂತಾ ಆರೋಪಿ ಸೌಮ್ಯಳನ್ನ ಪಿಎಸ್ಐ ಎಂದು ತೋರಿಸಿ 20 ವರ್ಷದ ಯುವಕನ್ನ ಕಿಡ್ನಾಪ್ ಮಾಡಿದ್ದಾರೆ. ನಾಯಂಡಹಳ್ಳಿ ಜಟಕ ಸ್ಟ್ಯಾಂಡ್ ಬಳಿ ಇರುವ ಮನೆಯಲ್ಲಿ ಕೂಡಿ ಹಾಕಿ ಕದ್ದಿರುವ ಹಣ ಚಿನ್ನಾಭರಣ ಕೊಡು ಎಂದು ಹಿಂಸೆ ಮಾಡಿದ್ದಾರೆ.
Karnataka Crime Rate Karnataka News Bengaluru Crime Cases Crime In Bengaluru
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಮಗನ ಮುಂದೆಯೇ ತಾಯಿ ಮೇಲೆ ಅ*ತ್ಯಾಚಾರ : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯತಾಯಿ ಮೇಲೆ ತನ್ನ ಕಣ್ಣ ಮುಂದೆಯೇ ತಾಯಿ ಮೇಲೆ ಅತ್ಯಾಚಾರವಾದ್ರೂ ಸಹ ಮಗ ನಿಸ್ಸಹಾಯಕನಾಗಿದ್ದ... ಮಹಿಳೆ ಮೇಲಿನ ಅತ್ಯಾಚಾರಕ್ಕೆ ಇಬ್ಬರು ಮಹಿಳೆಯರು ಸಹ ಸಾಥ್ ಕೊಟ್ಟಿದ್ದರು.. ತಮ್ಮ ಕಣ್ಣಮುಂದೆ ಘಟನೆ ನಡೆಯುತ್ತಿದ್ದರು ಪಾಪಿಗಳು ಸುಮ್ಮನೆ ನಿಂತಿದ್ದರಂತೆ... ಮುಂದೆನಾಯ್ತು...?
Read more »
ವೈರಲ್ ಆಗಲು ಹೆಂಡತಿ, ತಾಯಿಯ ಮುಂದೆಯೇ ಜೀವಂತ ಸಮಾಧಿಯಾದ ರೀಲ್ಸ್ ಹುಚ್ಚ..! ವಿಡಿಯೋ ವೈರಲ್Viral video : ನಗರವಾಗಲಿ.. ಹಳ್ಳಿಗಳಾಗಲಿ.. ಯಾವುದೇ ವ್ಯತ್ಯಾಸವಿಲ್ಲದೆ ರಾತ್ರೋರಾತ್ರಿ ಫುಲ್ ಸೆಲೆಬ್ರಿಟಿ ಆಗ್ಬೇಕು ಎನ್ನುವ ಹುಚ್ಚಿನಲ್ಲಿ ಕೆಲವರು ಚಿತ್ರ ವಿಚಿತ್ರವಾಗಿ ರೀಲ್ಸ್ ಮಾಡುತ್ತಿದ್ದಾರೆ.. ಎಷ್ಟೋ ಜನರು ತಮ್ಮ ಅವಿವೇಕತನದಿಂದ ಜೀವವನ್ನೂ ಕಳೆದುಕೊಂಡಿದ್ದಾರೆ.. ಇದೀಗ ಅಂತಹುದೇ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ..
Read more »
ಅಗಸ್ಟ್ 21ರ ನಂತರ ಖಾಸಗಿ ಶಾಲೆಗಳು ಬಂದ್ !ಸರ್ಕಾರದ ವಿರುದ್ದ ಹೋರಾಟಕ್ಕಿಳಿದ ರುಪ್ಸಾ ಸಂಘಟನೆರುಪ್ಸಾ ಸಂಘಟನೆ ನಾಲ್ಕು ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದೆ. ಈ ಬೇಡಿಕೆ ಈಡೇರದೆ ಹೋದಲ್ಲಿ ಅಗಸ್ಟ್ 21ರ ನಂತರ ಖಾಸಗಿ ಶಾಲೆಗಳನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದೆ.
Read more »
ನಯನತಾರಾ ಅಲ್ಲ... ಅವರಿಗಿಂತ ಮೊದಲು ಖಾಸಗಿ ಜೆಟ್ ಖರೀದಿಸಿದ ಮೊದಲ ನಟಿ ಯಾರು ಗೊತ್ತಾ?First Actress who own Private jet: ನಾವು ತನ್ನದೇ ಆದ ಖಾಸಗಿ ವಿಮಾನವನ್ನು ಹೊಂದಿದ್ದ ಮೊದಲ ಸೌತ್ ನಟಿ ಯಾರು ಎಂಬುದರ ಕುರಿತು ವಿವರವಾಗಿ ನೋಡೋಣ.
Read more »
ʼಕನ್ನಡಿಗರ ಸ್ವಾಭಿಮಾನವೇ ಮುಖ್ಯʼ.. ಫೋನ್ ಪೇ ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ ಸುದೀಪ್?Kichcha Sudeep: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು.
Read more »
ತಾಯಿ ಆಸೆಯಂತೆ ತನ್ನ ಸಹೋದರಿಯನ್ನೇ ವಿವಾಹವಾದ ಖ್ಯಾತ ಕ್ರಿಕೆಟಿಗ!ಇಲ್ಲಿದೆ ಇವರಿಬ್ಬರ ವಿಡಿಯೋತನ್ನ ತಾಯಿಯ ಆಸೆಯಂತೆ ಸಹೋದರಿಯನ್ನೇ ಮದುವೆಯಾದ ಕ್ರಿಕೆಟಿಗ ಈತ. ಅದು ಕೂಡಾ ತನಗಿಂತ ಬಹಳ ಕಿರಿಯ ವಯಸ್ಸಿನ ಹುಡುಗಿಯನ್ನು ಮದುವೆಯಾಗಿದ್ದು, ಇದೀಗ ಇವರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
Read more »