ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ: ನರೇಂದ್ರ ಮೋದಿ

Narendra Modi News

ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ: ನರೇಂದ್ರ ಮೋದಿ
Madhya PradeshDharElection Convention
  • 📰 Zee News
  • ⏱ Reading Time:
  • 6 sec. here
  • 11 min. at publisher
  • 📊 Quality Score:
  • News: 37%
  • Publisher: 63%

ಕಾಂಗ್ರೆಸ್‌ನವರು ಒಬಿಸಿ, SC ST ಮೀಸಲಾತಿಯನ್ನು ಮತಬ್ಯಾಂಕ್‌ಗೆ ನೀಡುವುದಿಲ್ಲವೆಂದು ಬರೆದುಕೊಡಿ ಅಂತಾ ಸವಾಲು ಹಾಕಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Lok Sabha Election 2024: ಕಳೆದ 10 ವರ್ಷಗಳಲ್ಲಿ ಬಿಜೆಪಿಯು ಗಣನೀಯ ಸಾಧನೆ ಮಾಡಿದೆ. ನೀವೆಲ್ಲಾ ನಮಗೆ ಬಹುಮತದ ಸರ್ಕಾರ ನೀಡಿದ ಕಾರಣ SC/ST, ಒಬಿಸಿ ಮೀಸಲಾತಿಯನ್ನು ಮತಬ್ಯಾಂಕ್‌ಗಾಗಿ ಬೇರೆಯವರಿಗೆ ನೀಡುವುದರಿಂದ ತಡೆಯಲಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸಚಿನ್ ತೆಂಡೂಲ್ಕರ್ ವಿರುದ್ಧ ನೆರೆಮನೆಯವರ ದೂರು… ತಕ್ಷಣವೇ ಕ್ರಮ ಕೈಗೊಂಡ ಕ್ರಿಕೆಟ್ ಗಾಡ್! ಅಷ್ಟಕ್ಕೂ ನಡೆದಿದ್ದೇನು ಗೊತ್ತಾ?

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Madhya Pradesh Dhar Election Convention Ram Mandir Congress Party Babri Masjid Article 370 Dr. B. Ambedkar Constitution

Malaysia Latest News, Malaysia Headlines

Similar News:You can also read news stories similar to this one that we have collected from other news sources.

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
Read more »

ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
Read more »

ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಕೊಟ್ಟ ಮಾತಿನಂತೆ ನರೇಂದ್ರ ಮೋದಿ (Narendra Modi) ರೈತರ ಸಾಲಮನ್ನಾ ಮಾಡಿಲ್ಲ, ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ವಿರುದ್ಧ ಹಾಕಲಾಗಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿಲ್ಲ, ಈಗಲೂ ಹಿಂಬಾಗಿಲಿನಿಂದ ರೈತ ವಿರೋಧಿ ಕಾನೂನು ತರಲು ಪ್ರಯತ್ನಿಸುತ್ತಿದ್ದಾರೆಂದು ಕರಪತ್ರದಲ್ಲಿ ಬರೆಯಲಾಗಿದೆ.
Read more »

ದೇಶದ ಅಭಿವೃದ್ಧಿಗೆ ಮೋದಿ ಪ್ರಧಾನಿಯಾಗಬೇಕು : ಅಣ್ಣಾಮಲೈದೇಶದ ಅಭಿವೃದ್ಧಿಗೆ ಮೋದಿ ಪ್ರಧಾನಿಯಾಗಬೇಕು : ಅಣ್ಣಾಮಲೈAnnamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
Read more »

ಮೋದಿ 3 ನೇ ಬಾರಿ ಪ್ರಧಾನಿ ಆಗ್ತಾರೆ.. ಕೈಗೆ ಮತ್ತೂ ಚೊಂಬೇ ಗತಿ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿಮೋದಿ 3 ನೇ ಬಾರಿ ಪ್ರಧಾನಿ ಆಗ್ತಾರೆ.. ಕೈಗೆ ಮತ್ತೂ ಚೊಂಬೇ ಗತಿ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆದರೆ ತಮ್ಮ ಕೈಗೆ ಚೊಂಬೇ ಗತಿ ಎಂಬ ಭಯ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.
Read more »

ಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್’ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್’ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿರ್ತೋಡಾ ಹೇಳಿಕೆ ನಮಗೆ ಸಂಬಂಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದರು.
Read more »



Render Time: 2025-02-25 23:15:12