Guru Gochar Effects : ಗುರುವಿನ ಈ ರಾಶಿ ಬದಲಾವಣೆಯಿಂದ ಮೂರು ರಾಶಿಯವರಿಗೆ ಅದೃಷ್ಟ ಹೊಳೆಯಲಿದೆ. ವೃತ್ತಿಯಲ್ಲಿ ಉನ್ನತ ಮಟ್ಟಕ್ಕೆ ಹೋಗಲಿದ್ದಾರೆ.
12 ವರ್ಷ ನಂತರ ವೃಷಭದಲ್ಲಿ ಗುರು ಗೋಚಾರ .. ಈ 3 ರಾಶಿಯವರಿಗೆ ಅದೃಷ್ಟ, ಹಣದ ಮಳೆ, ವೃತ್ತಿಯಲ್ಲಿ ಉನ್ನತಿ.. ಸಂಪತ್ತು ಹೆಚ್ಚಾಗಿ ಸಮಾಜದಲ್ಲಿ ಖ್ಯಾತಿ ಪಡೆಯುವಿರಿ!ಗುರುವಿನ ಈ ರಾಶಿ ಬದಲಾವಣೆಯಿಂದ ಮೂರು ರಾಶಿಯವರಿಗೆ ಅದೃಷ್ಟ ಹೊಳೆಯಲಿದೆ. ವೃತ್ತಿಯಲ್ಲಿ ಉನ್ನತ ಮಟ್ಟಕ್ಕೆ ಹೋಗಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Jupiter in Taurus Effects: ಏಪ್ರಿಲ್ ಅಂತ್ಯದಲ್ಲಿ ಗುರು ರಾಶಿಯನ್ನು ಬದಲಾಯಿಸಿದ್ದಾನೆ. ಇದುವರೆಗೆ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದ ಗುರು ಏಪ್ರಿಲ್ 29ರಂದು ವೃಷಭ ರಾಶಿಗೆ ಪ್ರವೇಶಿಸಿದ್ದಾನೆ. ವೃಷಭದಲ್ಲಿ ಗುರು ಪ್ರವೇಶದಿಂದ ಈ ರಾಶಿಗಳ ಸಂಪತ್ತು ಹೆಚ್ಚಾಗಲಿದೆ.ವೃಷಭ ರಾಶಿ: ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
Jupiter In Taurus Jupiter Transit In Taurus Effects Jupiter Transit In Taurus Jupiter Transit In Taurus Effects In Kannada ವೃಷಭದಲ್ಲಿ ಗುರು ಗೋಚಾರ ಗುರು ಗೋಚಾರ 2024 ಗುರು ಸಂಚಾರದ ಪರಿಣಾಮ Guru Gochar In Vrushabh Jupiter Transit 2024 ವೃಷಭ ರಾಶಿಗೆ ಗುರು ಪ್ರವೇಶ ವೃಷಭ ರಾಶಿಗೆ ಗುರು ಸಂಚಾರದ ದಿನಾಂಕ Effect Of Jupiter Transit Jupiter Entry Into Taurus Date Of Jupiter Transit Into Taurus Guru Gochar Effects Astro News Astrology In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
15 ದಿನಗಳಲ್ಲಿ ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ!ನಾಲ್ಕು ದಿಕ್ಕುಗಳಲ್ಲಿಯೂ ಜೊತೆಯಾಗುವುದು ಅದೃಷ್ಟ !ಎಲ್ಲೇ ಹೋದರೂ ನೀವೇ ಗೆಲ್ಲುವ ಕುದುರೆGajalakshmi Rajayoga : ಯಾರ ಜಾತಕದಲ್ಲಿ ಗಜಲಕ್ಷ್ಮಿ ರಾಜಯೋಗ ಇರುತ್ತದೆಯೋ ಆ ವ್ಯಕ್ತಿಯು ತನ್ನ ಜೀವನದಲ್ಲಿ ಸುಖ, ಸಂತೋಷ,ಶಾಂತಿ ಮತ್ತು ಆರ್ಥಿಕ ಲಾಭವನ್ನು ಹೊಂದುತ್ತಾನೆ. ಹೀಗಾಗಿ ಆ ವ್ಯಕ್ತಿ ತನ್ನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಯಶಸ್ಸು ಕಾಣುತ್ತಾನೆ.
Read more »
Malavya Rajyog: ಈ 5 ರಾಶಿಯವರಿಗೆ ಸಂಪತ್ತು ಹೆಚ್ಚಿಸಲಿದೆ ಮಾಲವ್ಯ ರಾಜಯೋಗShukra Gochar: ಪ್ರಸ್ತುತ ಶುಕ್ರ ತನ್ನ ಉಚ್ಚ ಸ್ಥಾನ ಮೀನ ರಾಶಿಯಲ್ಲಿ ಇದ್ದಾನೆ. ಇದರಿಂದಾಗಿ ಮಾಲವ್ಯ ರಾಜಯೋಗ ಸೃಷ್ಟಿಯಾಗಿದೆ. ಮುಂದಿನ ವಾರ ಏಪ್ರಿಲ್ 24ರಂದು ಶುಕನು ಮೀನ ರಾಶಿಯನ್ನು ತೊರೆದು ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ, ಇದಕ್ಕೂ ಮೊದಲಿನ 8 ದಿನ ಮಾಲವ್ಯ ರಾಜಯೋಗವು ಕೆಲವು ರಾಶಿಯವರಿಗೆ ಧನ-ಸಂಪತ್ತನ್ನು ಕರುಣಿಸಲಿದೆ ಎಂದು ಹೇಳಲಾಗುತ್ತಿದೆ.
Read more »
Rain Alert: ಈ ವರ್ಷ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷೆ!Monsoon Update: ಕೇರಳ, ತಮಿಳುನಾಡು, ಕರ್ನಾಟಕ (Karnataka Rain Update), ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಚಂಡೀಗಢ, ಹರಿಯಾಣ, ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ವರ್ಷ ವಾಡಿಕೆಗಿಂತ ಅಧಿಕ ಮಳೆ ನಿರೀಕ್ಷೆಯಿದೆ ಎಂದು ಐಎಂಡಿ...
Read more »
Weekly Horoscope: ಏಪ್ರಿಲ್ ಕೊನೆಯ ವಾರ ಈ ರಾಶಿಯವರಿಗೆ ಭಾರೀ ಅದೃಷ್ಟ!Varabhavishya in Kannada From April 22nd to April 28th: ಈ ವಾರ ಕೆಲವು ರಾಶಿಯವರಿಗೆ ಪ್ರೀತಿ-ಪ್ರೇಮ, ಆರೋಗ್ಯ, ಹಣಕಾಸಿನ ದೃಷ್ಟಿಯಿಂದ ಅತ್ಯುತ್ತಮವಾಗಿದೆ. ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ.
Read more »
ದಿನಭವಿಷ್ಯ 25-04-2024: ಗುರುವಾರ ವ್ಯತಿಪಾತ ಯೋಗ, ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟGuruvara Dina Bhavishya In Kannada: 25ನೇ ಏಪ್ರಿಲ್ 2024ರ ಈ ದಿನ ಚೈತ್ರ ಮಾಸ, ಕೃಷ್ಣ ಪಕ್ಷ, ಪ್ರತಿಪಾದ ತಿಥಿ, ವಿಶಾಖ ನಕ್ಷತ್ರ ವ್ಯತಿಪಾತ ಯೋಗ ಇರಲಿದೆ. ಇಂದು ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
Read more »
ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಬಳಿಕ ಶಾರುಖ್ ಖಾನ್ ಭದ್ರತೆ ಹೆಚ್ಚಳ !Shah Rukh Khan security: ಈ ಘಟನೆಯ ನಂತರ ಮತ್ತೊಬ್ಬ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಭದ್ರತೆಯನ್ನು ಸಹ ಬಿಗಿಗೊಳಿಸಲಾಗಿದೆ.
Read more »