ಅಂಕಿತಾ ಅವರ ತಂದೆ ಬಸಪ್ಪ ಜತೆಯೂ ಮಾತನಾಡಿ ಮಗಳ ಸಾಧನೆಗೆ ಶುಭಕೋರಿ ಸಂತಸ ವ್ಯಕ್ತಪಡಿಸಿದರು.
DCM DK Shivakumar: “ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬಾ” ಎಂದು ಡಿಸಿಎಂ ಅಂಕಿತಾಗೆ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಎಸ್ ಎಸ್ ಎಲ್ ಸಿ ರಾಜ್ಯ ಟಾಪರ್ ಅಂಕಿತಾ ಬಸಪ್ಪ ಕೊಣ್ಣೂರ ಅಂಕಿತಾ ಬಸಪ್ಪ ಕೊಣ್ಣೂರ SSLC ಟಾಪರ್ 2024 ಅಂಕಿತಾ ಬಸಪ್ಪ ಕೊಣ್ಣೂರ ಕರ್ನಾಟಕ ಸುದ್ದಿ ಕನ್ನಡದಲ್ಲಿ ಬೆಂಗಳೂರು ಸುದ್ದಿ DCM DK Sivakumar SSLC State Topper Ankita Basappa Konnoor Ankita Basappa Konnoor SSLC Topper 2024 Ankita Basappa Konnoor Karnataka News Bangalore News In Kannada
Malaysia Latest News, Malaysia Headlines
Similar News:You can also read news stories similar to this one that we have collected from other news sources.
ರಾಜ್ಯಕ್ಕೆ ಟಾಪ್ ಬಂದ ರೈತನ ಮಗಳು ಅಂಕಿತಾಗೆ ಅಭಿನಂದನೆ ಸಲ್ಲಿಸಿದ ಧ್ರುವ ಸರ್ಜಾ..!SSLC topper Ankita Basappa : ಎಸ್ಎಸ್ಎಲ್ಸಿ ಪ್ರಕಟವಾಗಿದ್ದು, 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ್ ಅವರಿಗೆ ಸ್ಯಾಂಡಲ್ವುಡ್ ಸ್ಟಾರ್ ನಟ ಧ್ರುವ ಸರ್ಜಾ ಅಭಿನಂದನೆಗಳನ್ನು ತಿಳಿಸಿದ್ದಾರೆ.
Read more »
SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೊರಾರ್ಜಿ ಶಾಲೆಯ ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆKarnataka SSLC Result 2024: ಮೈಸೂರಿನಲ್ಲಿ ಇಂದು ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah), ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಸ್ಥಾಪನೆಯ ಉದ್ದೇಶವೇ ಗ್ರಾಮೀಣ...
Read more »
25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ಬೆಂಗಳೂರು: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಅದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ.
Read more »
ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ: ಸಚಿವ ಚೆಲುವರಾಯಸ್ವಾಮಿಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಚೆಲುವರಾಯಸ್ವಾಮಿ, ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಅವರು ಮಧ್ಯಪ್ರವೇಶ ಮಾಡಿಲ್ಲ.
Read more »
ಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್’ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿರ್ತೋಡಾ ಹೇಳಿಕೆ ನಮಗೆ ಸಂಬಂಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದರು.
Read more »
ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
Read more »